ಭಾರತವು ಹಳ್ಳಿಗಳ ದೇಶ .ಅಧಿಕಾಂಶ ಜನರ ಬದುಕಿನಧಾರ ಕೃಷಿ .75 % ಜನರು ಕೃಷಿಯನ್ನೇ ನಂಬಿ ಬದುಕುವ ಕಾಲವಿತ್ತು .ಬದಲಾದ ಸನ್ನಿವೇಶದಲ್ಲಿ ಕೈಗಾರಿಕೆ ಗಳತ್ತ ಆಕರ್ಷಿತ ರಾದ ಜನರು ಕೃಷಿಯಲ್ಲಿ ನಿರಾಸಕ್ತಿ ವಹಿಸಿರುವುದು ಇಂದಿನ ಸತ್ಯ . ಆದರೂ ಹಸಿರುಕ್ರಾಂತಿಯ ಪರಿಣಾಮದಿಂದ ಕೃಷಿ ಉತ್ಪನ್ನಗಳಲ್ಲಿ ಸ್ವಾವಲಂಬನೆ ಯನ್ನು ಸಾದಿಸಿರುವುದು ನಮ್ಮ ಹೆಗ್ಗಳಿಕೆ .
ಕೃಷಿಕರು ನಮ್ಮ ದೇಶದ ಬೆನ್ನೆಲುಬು .ದಿವಂಗತ ಪ್ರಧಾನಿ ಚೌಧರಿ ಚರಣ್ ಸಿಂಗ್ ರ ಜನ್ಮದಿನ ಡಿಸೆಂಬರ್ 23 ನ್ನು ದೇಶದಾದ್ಯಂತ ಕಿಸಾನ್ ದಿವಸ್ ಅಥವಾ ಫಾರ್ಮರ್ಸ್ ಡೇ ಎಂದು ಆಚರಿಸಲಾಗುತ್ತದೆ . ಉತ್ತರಪ್ರದೇಶದ ಕೃಷಿ ಕುಟುಂಬ ದಲ್ಲಿ ಜನ್ಮತಾಳಿ ಅತ್ಯಂತ ಸರಳಜೀವನವನ್ನು ನಡೆಸಿದ ಚರಣಸಿಂಘ ರದು ಆದರ್ಶ ಬದುಕು . ಈ ದೇಶದ ಮಣ್ಣಿನ ಮಗನಾಗಿ ರೈತರ ಸಮಸ್ಯೆಗಳನ್ನು ಆಲಿಸಿ, ಅವರ ಜೀವನವನ್ನು ಉತ್ತಮಪಡಿಸುವುದಕ್ಕೆ ಪ್ರಯತ್ನಿಸಿದ ಮಾಜಿ ಪ್ರಧಾನಿಗೆ ನಮನಗಳು. ಹಾಗೂ ಕೃಷಿಕರ ಜೀವನ ಉತ್ತಮವಾಗಲಿ ದೇಶವು ಸಮೃದ್ಧಿ ಯತ್ತ ಸಾಗಲಿ ಎಂಬುದೇ ಈ ದಿನದ ಹಾರೈಕೆ .
ಕೃಷಿಕರು ನಮ್ಮ ದೇಶದ ಬೆನ್ನೆಲುಬು .ದಿವಂಗತ ಪ್ರಧಾನಿ ಚೌಧರಿ ಚರಣ್ ಸಿಂಗ್ ರ ಜನ್ಮದಿನ ಡಿಸೆಂಬರ್ 23 ನ್ನು ದೇಶದಾದ್ಯಂತ ಕಿಸಾನ್ ದಿವಸ್ ಅಥವಾ ಫಾರ್ಮರ್ಸ್ ಡೇ ಎಂದು ಆಚರಿಸಲಾಗುತ್ತದೆ . ಉತ್ತರಪ್ರದೇಶದ ಕೃಷಿ ಕುಟುಂಬ ದಲ್ಲಿ ಜನ್ಮತಾಳಿ ಅತ್ಯಂತ ಸರಳಜೀವನವನ್ನು ನಡೆಸಿದ ಚರಣಸಿಂಘ ರದು ಆದರ್ಶ ಬದುಕು . ಈ ದೇಶದ ಮಣ್ಣಿನ ಮಗನಾಗಿ ರೈತರ ಸಮಸ್ಯೆಗಳನ್ನು ಆಲಿಸಿ, ಅವರ ಜೀವನವನ್ನು ಉತ್ತಮಪಡಿಸುವುದಕ್ಕೆ ಪ್ರಯತ್ನಿಸಿದ ಮಾಜಿ ಪ್ರಧಾನಿಗೆ ನಮನಗಳು. ಹಾಗೂ ಕೃಷಿಕರ ಜೀವನ ಉತ್ತಮವಾಗಲಿ ದೇಶವು ಸಮೃದ್ಧಿ ಯತ್ತ ಸಾಗಲಿ ಎಂಬುದೇ ಈ ದಿನದ ಹಾರೈಕೆ .
No comments:
Post a Comment